ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…