ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…