ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…