ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…