ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…