ಮೂತ್ರಪಿಂಡದ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ಈ ಮನೆಮದ್ದನ್ನು ಪಾಲಿಸಿ:

May 15, 2023
3:56 PM

ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.

ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ

ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ
ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror