Advertisement
ಆರೋಗ್ಯ

ಮೂತ್ರಪಿಂಡದ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ಈ ಮನೆಮದ್ದನ್ನು ಪಾಲಿಸಿ:

Share

ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.

Advertisement
Advertisement
Advertisement
Advertisement
Advertisement

ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ

Advertisement

ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago