Advertisement
ಆರೋಗ್ಯ

ಮೂತ್ರಪಿಂಡದ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ಈ ಮನೆಮದ್ದನ್ನು ಪಾಲಿಸಿ:

Share

ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.

ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ

ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

4 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

4 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

12 hours ago