ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.
ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ
ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…