Advertisement
ಆರೋಗ್ಯ

ಮೂತ್ರಪಿಂಡದ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ಈ ಮನೆಮದ್ದನ್ನು ಪಾಲಿಸಿ:

Share

ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.

ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ

ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

4 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

6 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

12 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

13 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

20 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago