ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.
ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ
ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…