Advertisement
ಆರೋಗ್ಯ

ಮೂತ್ರಪಿಂಡದ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ಈ ಮನೆಮದ್ದನ್ನು ಪಾಲಿಸಿ:

Share

ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.

ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ

ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

17 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

23 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago