ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

January 23, 2025
10:39 AM

ಬೇಸಿಗೆಯಲ್ಲಿ ಈ ಬಾರಿ ಲೋಡ್  ಶೆಡ್ಡಿಂಗ್ ಮಾಡುವುದಿಲ್ಲ  ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಬಾಗಲಕೋಟೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೋಟದಲ್ಲಿರುವ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.  ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟದ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror