ಕೊರೋನ ಲಾಕ್ಡೌನ್‌ | ಗ್ರಾಮೀಣ ಭಾಗದಲ್ಲೂ-ನಗರದಲ್ಲೂ ದಿನಸಿ ಖರೀದಿಗೆ ಮುಗಿಬಿದ್ದ ಜನ |

May 10, 2021
9:32 AM
ಕೊರೋನಾ ಲಾಕ್ಡೌನ್‌ ಸೋಮವಾರದಿಂದ ಜಾರಿಯಾಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6  ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರು ದಿನಸಿ ಖರೀದಿಗೆ ಮುಗಿಬಿದ್ದ ಘಟನೆ ನಡೆದಿದೆ. ಬೆಳಗ್ಗೆಯೇ ಮಂಗಳೂರು ನಗರದಲ್ಲಿ ರಶ್‌ ಕಂಡುಬಂದಿದೆ. ಇದೇ ಪರಿಸ್ಥಿತಿ ಗ್ರಾಮೀಣ ಭಾಗದಲ್ಲೂ ಕಂಡುಬಂತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror