Advertisement
ರಾಷ್ಟ್ರೀಯ

ಇಂದು ತಮಿಳುನಾಡು ಸಂಪೂರ್ಣ ಲಾಕ್‌ಡೌನ್ | ಮಾರ್ಗಸೂಚಿ ಬಿಡುಗಡೆ

Share

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ತಮಿಳುನಾಡು ಸರ್ಕಾರವು ರಾತ್ರಿ ಕರ್ಫ್ಯೂ ಸೇರಿದಂತೆ ಅಸ್ತಿತ್ವದಲ್ಲಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ ಮತ್ತು ಪೊಂಗಲ್ ಹಬ್ಬದ ಸುತ್ತ ಜನವರಿ 31 ರವೆಗೆ ಹೊಸ ನಿರ್ಬಂಧಗಳನ್ನು ವಿಧಿಸಿದೆ.

ರಾತ್ರಿ ಕರ್ಫ್ಯೂ ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ ಮಾತ್ರವಲ್ಲ ರಾಜ್ಯವು ಭಾನುವಾರ ಸಂಪೂರ್ಣ ಲಾಕ್‌ಡೌನ್ ಅನ್ನು ನೋಡಲಿದೆ. ಭಾನುವಾರ ಲಾಕ್‌ಡೌನ್ ಸಮಯದಲ್ಲಿ ಮೆಟ್ರೋ ರೈಲು ಸೇರಿದಂತೆ ಬಸ್ ಮತ್ತು ಇತರ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯಸರ್ಕಾರದ ಪ್ರಕರ ಕೇವಲ 100 ಜನರಿಗೆ ಮಾತ್ರ ಮದುವೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದ ಇತರ ನಿರ್ಬಂಧಗಳು ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ. 1 ರಿಂದ 10ನೇ ತರಗತಿಗಳಿಗೆ ನೇರ ತರಗತಿಗಳಿಲ್ಲ ಮತ್ತು ಪುಸ್ತಕ ಮೇಳ ಮತ್ತು ಪ್ರದರ್ಶನಗಳನ್ನು ಮೂಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

12 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

14 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

15 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago