Advertisement
ರಾಷ್ಟ್ರೀಯ

ಇಂದು ತಮಿಳುನಾಡು ಸಂಪೂರ್ಣ ಲಾಕ್‌ಡೌನ್ | ಮಾರ್ಗಸೂಚಿ ಬಿಡುಗಡೆ

Share

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ತಮಿಳುನಾಡು ಸರ್ಕಾರವು ರಾತ್ರಿ ಕರ್ಫ್ಯೂ ಸೇರಿದಂತೆ ಅಸ್ತಿತ್ವದಲ್ಲಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ ಮತ್ತು ಪೊಂಗಲ್ ಹಬ್ಬದ ಸುತ್ತ ಜನವರಿ 31 ರವೆಗೆ ಹೊಸ ನಿರ್ಬಂಧಗಳನ್ನು ವಿಧಿಸಿದೆ.

ರಾತ್ರಿ ಕರ್ಫ್ಯೂ ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ ಮಾತ್ರವಲ್ಲ ರಾಜ್ಯವು ಭಾನುವಾರ ಸಂಪೂರ್ಣ ಲಾಕ್‌ಡೌನ್ ಅನ್ನು ನೋಡಲಿದೆ. ಭಾನುವಾರ ಲಾಕ್‌ಡೌನ್ ಸಮಯದಲ್ಲಿ ಮೆಟ್ರೋ ರೈಲು ಸೇರಿದಂತೆ ಬಸ್ ಮತ್ತು ಇತರ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯಸರ್ಕಾರದ ಪ್ರಕರ ಕೇವಲ 100 ಜನರಿಗೆ ಮಾತ್ರ ಮದುವೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದ ಇತರ ನಿರ್ಬಂಧಗಳು ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ. 1 ರಿಂದ 10ನೇ ತರಗತಿಗಳಿಗೆ ನೇರ ತರಗತಿಗಳಿಲ್ಲ ಮತ್ತು ಪುಸ್ತಕ ಮೇಳ ಮತ್ತು ಪ್ರದರ್ಶನಗಳನ್ನು ಮೂಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

10 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

21 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago