ಲಾಕ್ಡೌನ್‌ ನಿಯಮ | ಇನ್ನು ಮುಂದೆ ಸ್ಟಿಕ್ಕರ್‌ ಹಾಕಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸು |

May 11, 2021
3:00 PM
ಅಗತ್ಯ ಸೇವೆ ಎಂದು ಎಲ್ಲರೂ ವಾಹನದ ಮೇಲೆ ಸ್ಟಿಕ್ಕರ್‌ ಹಾಕಿ ಓಡಾಡಿದರೆ ಇನ್ನು ಮುಂದೆ ಕೇಸು ಬೀಳುತ್ತದೆ. ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ  ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ನಗರದಲ್ಲಿ  ಮಂಗಳವಾರ ಬೆಳಗ್ಗೆ ವಾಹನಗಳ ಓಡಾಟ ಹೆಚ್ಚಾಗಿ ಕಂಡುಬಂದಿತ್ತು. ವಾಹನಗಳ ಮೇಲೆ ಅನಗತ್ಯವಾಗಿ ಅಗತ್ಯ ಸೇವೆ ಎಂದು ಅನಧಿಕೃತವಾಗಿ  ಸ್ಟಿಕರ್ ಅಳವಡಿಸಿಕೊಂಡು ತೆರಳುವ ವಾಹನ ಸವಾರರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಂತಹ ಸ್ಟಿಕರ್ ಕಿತ್ತು ಹಾಕಿದ ಪೋಲಿಸರು ಎಚ್ಚರಿಕೆ ನೀಡಿದರು. ವಾಹನಗಳಿಗೆ ಸ್ಟೀಕರ್ ಅಳವಡಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸೂಕ್ತ ದಾಖಲೆಗಳಿದ್ದರೆ ಮಾತ್ರವೇ ಅಗತ್ಯ ಸೇವೆಗಾಗಿ ಸಂಚರಿಸಬಹುದು  ಎಂದು ಎರಡು ದಿನಗಳ ಹಿಂದೆಯೇ ಪ್ರಕಟಣೆಯಲ್ಲಿ  ತಿಳಿಸಲಾಗಿತ್ತು.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group