MIRROR FOCUS

ಲೋಕಸಭೆ ಚುನಾವಣೆ ಎಫೆಕ್ಟ್‌ | ಕೊನೆಗೂ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಗ್ಯಾರಂಟಿ ಡೆಡ್‍ಲೈನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಧಿಕಾರಕ್ಕೆ ಏರಬೇಕು ಅನ್ನುವ ಧಾವಂತದಲ್ಲಿ ಕಾಂಗ್ರೆಸ್‌ ಸರ್ಕಾರ(Congress Govt) ಹಲವು ಭರವಸೆ ನೀಡಿದೆ. ಈಗ ಭರವಸೆಗಳನ್ನು ಈಡೇರಿಸದಿದ್ದರೆ  ವಿರೋಧ ಪಕ್ಷಗಳು ಬಿಡುತ್ತವಾ..? ಒಟ್ಟಿನಲ್ಲಿ ಕೊಟ್ಟ ಉಚಿತ ಭರವಸೆಗಳನ್ನು(Congress Annabhagya Scheme) ಈಡೇರಿಸದೆ ಕಾಂಗ್ರೆಸ್‌ಗೆ  ಬೇರೆ ದಾರಿ ಇಲ್ಲ…

Advertisement

ಇದೀಗ ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ವಿರೋಧ ಪಕ್ಷಗಳ ಪಟ್ಟು ಹಾಗೂ ಪ್ರತಿಭಟನೆ ಜೊತೆಗೇ ರಾಜ್ಯ ಸರ್ಕಾರ (State Government) ಈ ನಿರ್ಧಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆ (Loksabha Election) ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಹಾಗೂ ಗೃಹಲಕ್ಷ್ಮಿ (Gruhalakshmi) ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ.

ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ. ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 10-15 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ.

After the Loksabha Election, the government is conducting an exercise to adequately implement the guarantee. The people of the state have got a ‘guaranteed’ good news. After the Anna Bhagya and Gruhalakshmi funds were delayed in the state, the finance department has given a fixed deadline to deliver the money to the beneficiaries. Strict instructions have been given to the DDOs of the Finance Department, through which a date is being fixed every month for the receipt of money. – ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

4 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

12 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

13 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

22 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

22 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

1 day ago