Advertisement
MIRROR FOCUS

ಲೋಕಸಭೆ ಚುನಾವಣೆ ಎಫೆಕ್ಟ್‌ | ಕೊನೆಗೂ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಗ್ಯಾರಂಟಿ ಡೆಡ್‍ಲೈನ್

Share

ಅಧಿಕಾರಕ್ಕೆ ಏರಬೇಕು ಅನ್ನುವ ಧಾವಂತದಲ್ಲಿ ಕಾಂಗ್ರೆಸ್‌ ಸರ್ಕಾರ(Congress Govt) ಹಲವು ಭರವಸೆ ನೀಡಿದೆ. ಈಗ ಭರವಸೆಗಳನ್ನು ಈಡೇರಿಸದಿದ್ದರೆ  ವಿರೋಧ ಪಕ್ಷಗಳು ಬಿಡುತ್ತವಾ..? ಒಟ್ಟಿನಲ್ಲಿ ಕೊಟ್ಟ ಉಚಿತ ಭರವಸೆಗಳನ್ನು(Congress Annabhagya Scheme) ಈಡೇರಿಸದೆ ಕಾಂಗ್ರೆಸ್‌ಗೆ  ಬೇರೆ ದಾರಿ ಇಲ್ಲ…

Advertisement

ಇದೀಗ ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ವಿರೋಧ ಪಕ್ಷಗಳ ಪಟ್ಟು ಹಾಗೂ ಪ್ರತಿಭಟನೆ ಜೊತೆಗೇ ರಾಜ್ಯ ಸರ್ಕಾರ (State Government) ಈ ನಿರ್ಧಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆ (Loksabha Election) ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಹಾಗೂ ಗೃಹಲಕ್ಷ್ಮಿ (Gruhalakshmi) ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ.

ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ. ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 10-15 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ.

After the Loksabha Election, the government is conducting an exercise to adequately implement the guarantee. The people of the state have got a ‘guaranteed’ good news. After the Anna Bhagya and Gruhalakshmi funds were delayed in the state, the finance department has given a fixed deadline to deliver the money to the beneficiaries. Strict instructions have been given to the DDOs of the Finance Department, through which a date is being fixed every month for the receipt of money. – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

7 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

15 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

20 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

21 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

21 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago