Advertisement
MIRROR FOCUS

ಲೋಕಸಭೆ ಚುನಾವಣೆ ಎಫೆಕ್ಟ್‌ | ಕೊನೆಗೂ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಜಮೆಗೆ ಗ್ಯಾರಂಟಿ ಡೆಡ್‍ಲೈನ್

Share

ಅಧಿಕಾರಕ್ಕೆ ಏರಬೇಕು ಅನ್ನುವ ಧಾವಂತದಲ್ಲಿ ಕಾಂಗ್ರೆಸ್‌ ಸರ್ಕಾರ(Congress Govt) ಹಲವು ಭರವಸೆ ನೀಡಿದೆ. ಈಗ ಭರವಸೆಗಳನ್ನು ಈಡೇರಿಸದಿದ್ದರೆ  ವಿರೋಧ ಪಕ್ಷಗಳು ಬಿಡುತ್ತವಾ..? ಒಟ್ಟಿನಲ್ಲಿ ಕೊಟ್ಟ ಉಚಿತ ಭರವಸೆಗಳನ್ನು(Congress Annabhagya Scheme) ಈಡೇರಿಸದೆ ಕಾಂಗ್ರೆಸ್‌ಗೆ  ಬೇರೆ ದಾರಿ ಇಲ್ಲ…

ಇದೀಗ ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ವಿರೋಧ ಪಕ್ಷಗಳ ಪಟ್ಟು ಹಾಗೂ ಪ್ರತಿಭಟನೆ ಜೊತೆಗೇ ರಾಜ್ಯ ಸರ್ಕಾರ (State Government) ಈ ನಿರ್ಧಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆ (Loksabha Election) ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಹಾಗೂ ಗೃಹಲಕ್ಷ್ಮಿ (Gruhalakshmi) ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ.

ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ. ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 10-15 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ.

After the Loksabha Election, the government is conducting an exercise to adequately implement the guarantee. The people of the state have got a ‘guaranteed’ good news. After the Anna Bhagya and Gruhalakshmi funds were delayed in the state, the finance department has given a fixed deadline to deliver the money to the beneficiaries. Strict instructions have been given to the DDOs of the Finance Department, through which a date is being fixed every month for the receipt of money. – ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

12 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago