ಪ್ರಮುಖ

2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ (Rajiv Kumar) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದಾರೆ.  ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

Advertisement
Advertisement

ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇನ್ನು ಕರ್ನಾಟಕದಲ್ಲಿ ಎಲೆಕ್ಷನ್ (Karnataka Lok Sabha Election) ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು? : ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

  • ಅಂತರ್ಜಾಲ ಮಾಹಿತಿ

Lok Sabha Election 2024 Date 19 April 2024: The Election Commission of India announced on Saturday that Lok Sabha elections will be held in 7 phases. Counting for all elections, including by-elections, assembly elections, and general elections, is slated for June 4. The current government’s term is ending on June 16.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

3 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

5 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

11 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

12 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

16 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

18 hours ago