Advertisement
ಪ್ರಮುಖ

2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

Share

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ (Rajiv Kumar) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದಾರೆ.  ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇನ್ನು ಕರ್ನಾಟಕದಲ್ಲಿ ಎಲೆಕ್ಷನ್ (Karnataka Lok Sabha Election) ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು? : ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

  • ಅಂತರ್ಜಾಲ ಮಾಹಿತಿ

Lok Sabha Election 2024 Date 19 April 2024: The Election Commission of India announced on Saturday that Lok Sabha elections will be held in 7 phases. Counting for all elections, including by-elections, assembly elections, and general elections, is slated for June 4. The current government’s term is ending on June 16.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

6 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

10 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

11 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

20 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago