Advertisement
ಪ್ರಮುಖ

2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

Share

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ (Rajiv Kumar) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದಾರೆ.  ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇನ್ನು ಕರ್ನಾಟಕದಲ್ಲಿ ಎಲೆಕ್ಷನ್ (Karnataka Lok Sabha Election) ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು? : ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

  • ಅಂತರ್ಜಾಲ ಮಾಹಿತಿ

Lok Sabha Election 2024 Date 19 April 2024: The Election Commission of India announced on Saturday that Lok Sabha elections will be held in 7 phases. Counting for all elections, including by-elections, assembly elections, and general elections, is slated for June 4. The current government’s term is ending on June 16.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

4 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

4 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

15 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

20 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago