ಲೋಕ ಅದಾಲತ್ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ ವೈವಾಹಿಕ ಜೀವನ ಅಂತ್ಯಕ್ಕೆ ಅರ್ಜಿ ಹಾಕಿದ್ದ ಎಂಟು ಜೊಡಿಗಳು ಒಂದಾಗಿವೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಒಳಗೊಂಡ ಒಟ್ಟು 31 ನ್ಯಾಯಾಲಯಗಳಲ್ಲಿ ಜರುಗಿದ ಲೋಕ ಅದಾಲತ್ ನಲ್ಲಿ ಒಟ್ಟು 11 ಸಾವಿರದ 634 ಪ್ರಕರಣಗಳು ಇತ್ಯರ್ಥಗೊಂಡಿವೆ. ದಾವಣಗೆರೆ ಜಿಲ್ಲೆಯ 22 ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 10 ಸಾವಿರದ 186 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ . ಕೋಲಾರ ಜಿಲ್ಲೆಯ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 10 ಸಾವಿರ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ . ಜೊತೆಗೆ ನ್ಯಾಯಾಲಯದಲ್ಲಿದ್ದ ಸುಮಾರು40 ಸಾವಿರ ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿ ಮೂಲಕ ಮುಕ್ತಯಗೊಂಡಿದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…