ಚಂದ್ರಗ್ರಹಣ ಹಿನ್ನೆಲೆ ಶ್ರೀವಾರಿ ದೇವಸ್ಥಾನವನ್ನು ಮುಚ್ಚಲಾಗಿದ್ದು, ನವೆಂಬರ್ 8 ರಂದು ಚಂದ್ರಗ್ರಹಣದ ಕಾರಣ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು 11 ಗಂಟೆಗಳ ಕಾಲ ಮುಚ್ಚಲಾಗುವುದು.
ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
ಚಂದ್ರಗ್ರಹಣವು ಮಧ್ಯಾಹ್ನ 2.39 ರಿಂದ 6.27 ರವರೆಗೆ ಮುಂದುವರಿಯುತ್ತದೆ. ನವೆಂಬರ್ 7 ರಂದು ಚಂದ್ರಗ್ರಹಣದ ಹಿನ್ನೆಲೆ ಶಿಫಾರಸು ಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.
ನವೆಂಬರ್ 8 ರಂದು ಗ್ರಹಣ ದಿನದಂದು ತಿರುಪತಿಯಲ್ಲಿ ಸರ್ವದರ್ಶನಂ ಟೋಕನ್ಗಳ ವಿತರಣೆಯನ್ನು ನಿಲ್ಲಿಸಲಾಗುತ್ತದೆ. ಟಿಟಿಡಿ ವಿರಾಮ ದರ್ಶನಗಳು, ಆರ್ಜಿತ ಸೇವೆಗಳು ಮತ್ತು 300ರೂ. ವಿಶೇಷ ಪ್ರವೇಶ ದರ್ಶನಗಳನ್ನು ಸಹ ರದ್ದುಗೊಳಿಸಿದೆ.
ಗ್ರಹಣ ಮುಗಿದ ನಂತರ, ಸಂಪ್ರೋಕ್ಷಣೆ ಮತ್ತು ಪ್ರದೋಷ ಕಾಲದ ಪೂಜೆಗಳನ್ನು ನೆರವೇರಿಸಿದ ನಂತರ ದೇವಾಲಯವನ್ನು ಪುನಃ ತೆರೆಯಲಾಗುತ್ತದೆ. ವೈಕುಂಠಂ-2 ಕ್ಯೂ ಕಾಂಪ್ಲೆಕ್ಸ್ ಮೂಲಕ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…