ಚಂದ್ರಗ್ರಹಣ ಹಿನ್ನೆಲೆ ಶ್ರೀವಾರಿ ದೇವಸ್ಥಾನವನ್ನು ಮುಚ್ಚಲಾಗಿದ್ದು, ನವೆಂಬರ್ 8 ರಂದು ಚಂದ್ರಗ್ರಹಣದ ಕಾರಣ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು 11 ಗಂಟೆಗಳ ಕಾಲ ಮುಚ್ಚಲಾಗುವುದು.
ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
ಚಂದ್ರಗ್ರಹಣವು ಮಧ್ಯಾಹ್ನ 2.39 ರಿಂದ 6.27 ರವರೆಗೆ ಮುಂದುವರಿಯುತ್ತದೆ. ನವೆಂಬರ್ 7 ರಂದು ಚಂದ್ರಗ್ರಹಣದ ಹಿನ್ನೆಲೆ ಶಿಫಾರಸು ಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.
ನವೆಂಬರ್ 8 ರಂದು ಗ್ರಹಣ ದಿನದಂದು ತಿರುಪತಿಯಲ್ಲಿ ಸರ್ವದರ್ಶನಂ ಟೋಕನ್ಗಳ ವಿತರಣೆಯನ್ನು ನಿಲ್ಲಿಸಲಾಗುತ್ತದೆ. ಟಿಟಿಡಿ ವಿರಾಮ ದರ್ಶನಗಳು, ಆರ್ಜಿತ ಸೇವೆಗಳು ಮತ್ತು 300ರೂ. ವಿಶೇಷ ಪ್ರವೇಶ ದರ್ಶನಗಳನ್ನು ಸಹ ರದ್ದುಗೊಳಿಸಿದೆ.
ಗ್ರಹಣ ಮುಗಿದ ನಂತರ, ಸಂಪ್ರೋಕ್ಷಣೆ ಮತ್ತು ಪ್ರದೋಷ ಕಾಲದ ಪೂಜೆಗಳನ್ನು ನೆರವೇರಿಸಿದ ನಂತರ ದೇವಾಲಯವನ್ನು ಪುನಃ ತೆರೆಯಲಾಗುತ್ತದೆ. ವೈಕುಂಠಂ-2 ಕ್ಯೂ ಕಾಂಪ್ಲೆಕ್ಸ್ ಮೂಲಕ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…