ವಿಜಯಪುರ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ಉತ್ತಮ ಫಸಲು ನೀಡಿಲ್ಲ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ವಿತರಿಸಿದ್ದ ಬಿತ್ತನೆ ಬೀಜ ಕಳೆಪೆ ಆಗಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಬೆಳೆಗಾರರು ನಿನ್ನೆ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ತೊಗರಿ ಬೆಳೆಗಾರರು ಎತ್ತಿನ ಬಂಡಿ ಮತ್ತು ಟ್ರಾಕ್ಟರ್ ಮೂಲಕ ಜಾಥಾ ನಡೆಸಿದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…