Advertisement
MIRROR FOCUS

ಮುದ್ದೇಬಿಹಾಳ ಪಟ್ಟಣದಲ್ಲಿ ರೈತರು ಪ್ರತಿಭಟನೆ | ತೊಗರಿ ಬೆಳೆಗೆ ಪರಿಹಾರ ನೀಡಲು ಒತ್ತಾಯ

Share

ವಿಜಯಪುರ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ಉತ್ತಮ ಫಸಲು ನೀಡಿಲ್ಲ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ವಿತರಿಸಿದ್ದ ಬಿತ್ತನೆ ಬೀಜ ಕಳೆಪೆ ಆಗಿರುವುದರಿಂದ ಈ ಸಮಸ್ಯೆ ಉಂಟಾಗಿದೆ  ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಬೆಳೆಗಾರರು  ನಿನ್ನೆ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ತೊಗರಿ ಬೆಳೆಗಾರರು ಎತ್ತಿನ ಬಂಡಿ ಮತ್ತು ಟ್ರಾಕ್ಟರ್ ಮೂಲಕ  ಜಾಥಾ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

18 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

19 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago