ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…