Advertisement
MIRROR FOCUS

ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

Share

ಕೊಪ್ಪಳ ಜಿಲ್ಲೆಯಲ್ಲಿ  ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.   ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.

Advertisement
Advertisement
Advertisement

ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ  ಕೊಳೆ, ಡೌಣಿ ರೋಗ  ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ,  ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ  ಶಂಕರಗೌಡ ಹೇಳುತ್ತಾರೆ.

Advertisement

ಅಕಾಲಿಕ  ಮಳೆಯಿಂದಾಗಿ ಜಿಲ್ಲೆಯಲ್ಲಿ   ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ,  ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ  ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ…

16 mins ago

ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…

25 mins ago

6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?

ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್‌ನಿಂದ 1.16 ಬಿಲಿಯನ್‌ಗೆ ಏರಿದೆ, ಬ್ರಾಡ್‌ಬ್ಯಾಂಡ್ ಬಳಕೆದಾರರು…

42 mins ago

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

10 hours ago

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…

12 hours ago

ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |

ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ,…

12 hours ago