ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಭಾರಿ ಪ್ರಮಾಣದ ದ್ರಾಕ್ಷಿ ಬೆಳೆ ನಾಶಗೊಂಡಿದ್ದು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬಳ್ಳಿಯಲ್ಲಿ ಹೂವು ಅರಳಿ, ಕಾಯಿಕಟ್ಟುವ ಸಂದರ್ಭದಲ್ಲಿ ಅಕಾಲಿಕ ಮಳೆ ಸುರಿದ ಕಾರಣಕ್ಕೆ ಸಂಪೂರ್ಣ ಬೆಳೆ ನಾಶವಾಗಿದೆ.
ಮಳೆಯ ಕಾರಣದಿಂದ ದ್ರಾಕ್ಷಿ ಕೃಷಿಗೆ ಕೊಳೆ, ಡೌಣಿ ರೋಗ ಸೇರಿದಂತೆ ಇತರೆ ರೋಗಗಳು ಬೆಳೆಯನ್ನು ಬಾಧಿಸುವ ಸಾಧ್ಯತೆಯಿದೆ. ಈ ವರ್ಷ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು,ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ, ಸರ್ಕಾರ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ದ್ರಾಕ್ಷಿ ಬೆಳೆಗಾರ ಶಂಕರಗೌಡ ಹೇಳುತ್ತಾರೆ.
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ, ಕಾಯಿಕಟ್ಟುತ್ತಿರುವ ದ್ರಾಕ್ಷಿ ಬೆಳೆಗಳು ಹೆಚ್ಚಾಗಿ ಹಾಳಾಗಿವೆ, ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ವಾಮನಮೂರ್ತಿ ಹೇಳುತ್ತಾರೆ.
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ; ಅರಣ್ಯ ಪ್ರದೇಶ ಗೋವುಗಳ ಸಹಜ ಮೇವಿನ ತಾಣ.…
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ…
ಕೋರ್ಟ್ನಲ್ಲಿ ತಮ್ಮ ಕರೆಗಾಗಿ ಕಾಯುವ ಕೊಠಡಿಗಳಲ್ಲಿ ಸಮಯ ಕಳೆಯುವವರ ನಷ್ಟಗಳನ್ನು ಲೆಕ್ಕ ಹಾಕಲು…
ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿಯಾಗುವ ಮಳೆ ಸಾಧ್ಯತೆ ಇದ್ದು, ಅಲ್ಲಲ್ಲಿ …
ದಿಶಾಂತ್ ಕೆ ಎಸ್, 4 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…