ಸುಳ್ಯದಿಂದ ಶನಿವಾರ ಸಂಜೆ 4.30ರ ಹೊತ್ತಿನಲ್ಲಿ ಕೇರಳದ ಮಲಬಾರ್ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ಹೋಗುವ ವೇಳೆ ಜಾನಕಿ ಪೆರಾಜೆ ಎಂಬವರ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ಮಾಹಿತಿ ನೀಡಬೇಕಾಗಿ ಮನವಿ ಮಾಡಿದ್ದಾರೆ. ಹುಡುಕಿ ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಮಹಿಳೆಯ ಮನೆಯವರು ತಿಳಿಸಿದ್ದಾರೆ
ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…