ಸುಳ್ಯದಿಂದ ಶನಿವಾರ ಸಂಜೆ 4.30ರ ಹೊತ್ತಿನಲ್ಲಿ ಕೇರಳದ ಮಲಬಾರ್ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ಹೋಗುವ ವೇಳೆ ಜಾನಕಿ ಪೆರಾಜೆ ಎಂಬವರ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ಮಾಹಿತಿ ನೀಡಬೇಕಾಗಿ ಮನವಿ ಮಾಡಿದ್ದಾರೆ. ಹುಡುಕಿ ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಮಹಿಳೆಯ ಮನೆಯವರು ತಿಳಿಸಿದ್ದಾರೆ
ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…