ಸುಳ್ಯದಿಂದ ಶನಿವಾರ ಸಂಜೆ 4.30ರ ಹೊತ್ತಿನಲ್ಲಿ ಕೇರಳದ ಮಲಬಾರ್ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ಹೋಗುವ ವೇಳೆ ಜಾನಕಿ ಪೆರಾಜೆ ಎಂಬವರ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ಮಾಹಿತಿ ನೀಡಬೇಕಾಗಿ ಮನವಿ ಮಾಡಿದ್ದಾರೆ. ಹುಡುಕಿ ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಮಹಿಳೆಯ ಮನೆಯವರು ತಿಳಿಸಿದ್ದಾರೆ
ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…