ಸುಳ್ಯದಿಂದ ಶನಿವಾರ ಸಂಜೆ 4.30ರ ಹೊತ್ತಿನಲ್ಲಿ ಕೇರಳದ ಮಲಬಾರ್ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ಹೋಗುವ ವೇಳೆ ಜಾನಕಿ ಪೆರಾಜೆ ಎಂಬವರ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ಮಾಹಿತಿ ನೀಡಬೇಕಾಗಿ ಮನವಿ ಮಾಡಿದ್ದಾರೆ. ಹುಡುಕಿ ಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಮಹಿಳೆಯ ಮನೆಯವರು ತಿಳಿಸಿದ್ದಾರೆ
ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…