Advertisement
ಸುದ್ದಿಗಳು

88 ವರ್ಷದ ಅಜ್ಜನಿಗೆ ಒಲಿದ 5 ಕೋಟಿ ಮೊತ್ತದ ಲಾಟರಿ…!

Share

88 ವರ್ಷ ಪ್ರಾಯದ ವೃದ್ಧರೊಬ್ಬರಿಗೆ ತಮ್ಮ ಇಳಿವಯಸ್ಸಿನಲ್ಲಿ ಲಕ್ಷ್ಮಿ ಒಲಿದಿದ್ದಾಳೆ. ಮಹಂತ್ ದ್ವಾರಕಾ ದಾಸ್ ಎಂಬ ವೃದ್ಧರಿಗೆ ಬರೋಬ್ಬರಿ 5 ಕೋಟಿ ಮೊತ್ತದ ಲಾಟರಿ ಹೊಡೆದಿದ್ದು, ಫುಲ್ ಖುಷ್ ಆಗಿದ್ದಾರೆ. ಇವರು ಕಳೆದ 35 ವರ್ಷಗಳಿಂದಲೂ ಲಕ್ಷ್ಮಿ ಒಲಿಯುವ ಆಸೆಯಿಂದ ಲಾಟರಿ ಟಿಕೆಟ್‌ ಅನ್ನು ಖರೀದಿಸುತ್ತಲೇ ಇದ್ದರೂ ಇವರ ಸತತ ಪ್ರಯತ್ನ ನೋಡಿದ ಲಕ್ಷ್ಮಿಗೂ ಒಲಿಯಬೇಕೆನಿಸಿತೇನೋ ಬರೋಬ್ಬರಿ 5 ಕೋಟಿ ಮೊತ್ತದ ಭರ್ಜರಿ ಲಾಟರಿ ಇವರ ಪಾಲಾಗಿದೆ.

ಲೊಹರಿ ಮಕರ ಸಂಕ್ರಾಂತಿ ಹಬ್ಬದ ಬಂಪರ್ ಲಾಟರಿ ಇದಾಗಿದ್ದು, ಅವರ ಬಹು ದಿನದ ಕನಸು ನನಸಾಗಿದೆ. ಪಂಜಾಬ್‌ನ ಡೆರಾ ಬಸ್ಸಿ ನಿವಾಸಿಯಾಗಿರುವ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ಟಿಕೆಟ್ ಖರೀದಿಸುತ್ತಲೇ ಇದ್ದರು. ಆದರೆ ಇದೇ ಮೊದಲ ಬಾರಿ ಅವರಿಗೆ ಲಾಟರಿ ಹೊಡೆದಿದ್ದು, ಅವರ ಬಹು ವರ್ಷಗಳ ಕನಸು ನನಸಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

17 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

22 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago