Advertisement
ಸುದ್ದಿಗಳು

88 ವರ್ಷದ ಅಜ್ಜನಿಗೆ ಒಲಿದ 5 ಕೋಟಿ ಮೊತ್ತದ ಲಾಟರಿ…!

Share

88 ವರ್ಷ ಪ್ರಾಯದ ವೃದ್ಧರೊಬ್ಬರಿಗೆ ತಮ್ಮ ಇಳಿವಯಸ್ಸಿನಲ್ಲಿ ಲಕ್ಷ್ಮಿ ಒಲಿದಿದ್ದಾಳೆ. ಮಹಂತ್ ದ್ವಾರಕಾ ದಾಸ್ ಎಂಬ ವೃದ್ಧರಿಗೆ ಬರೋಬ್ಬರಿ 5 ಕೋಟಿ ಮೊತ್ತದ ಲಾಟರಿ ಹೊಡೆದಿದ್ದು, ಫುಲ್ ಖುಷ್ ಆಗಿದ್ದಾರೆ. ಇವರು ಕಳೆದ 35 ವರ್ಷಗಳಿಂದಲೂ ಲಕ್ಷ್ಮಿ ಒಲಿಯುವ ಆಸೆಯಿಂದ ಲಾಟರಿ ಟಿಕೆಟ್‌ ಅನ್ನು ಖರೀದಿಸುತ್ತಲೇ ಇದ್ದರೂ ಇವರ ಸತತ ಪ್ರಯತ್ನ ನೋಡಿದ ಲಕ್ಷ್ಮಿಗೂ ಒಲಿಯಬೇಕೆನಿಸಿತೇನೋ ಬರೋಬ್ಬರಿ 5 ಕೋಟಿ ಮೊತ್ತದ ಭರ್ಜರಿ ಲಾಟರಿ ಇವರ ಪಾಲಾಗಿದೆ.

Advertisement
Advertisement

ಲೊಹರಿ ಮಕರ ಸಂಕ್ರಾಂತಿ ಹಬ್ಬದ ಬಂಪರ್ ಲಾಟರಿ ಇದಾಗಿದ್ದು, ಅವರ ಬಹು ದಿನದ ಕನಸು ನನಸಾಗಿದೆ. ಪಂಜಾಬ್‌ನ ಡೆರಾ ಬಸ್ಸಿ ನಿವಾಸಿಯಾಗಿರುವ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ಟಿಕೆಟ್ ಖರೀದಿಸುತ್ತಲೇ ಇದ್ದರು. ಆದರೆ ಇದೇ ಮೊದಲ ಬಾರಿ ಅವರಿಗೆ ಲಾಟರಿ ಹೊಡೆದಿದ್ದು, ಅವರ ಬಹು ವರ್ಷಗಳ ಕನಸು ನನಸಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

3 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

23 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago