#Rains | ಡಂಗುರ ಬಾರಿಸಿ ಪ್ರವಾಹದ ಎಚ್ಚರಿಕೆ | ಬೆಳಗಾವಿ, ಕಲಬುರಗಿಯಲ್ಲಿ ವರುಣನ ಅಬ್ಬರ | ಶಾಲೆಗಳಿಗೆ ರಜೆ |

July 22, 2023
3:25 PM
ಬೆಳಗಾವಿ, ಚಿಕ್ಕೋಡಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, 14 ಸೇತುವೆಗಳು ಮುಳುಗಡೆ, ಕಲಬುರಗಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶ

ಉತ್ತರ ಕರ್ನಾಟಕದಲ್ಲಿ ಹಲವು ದಿನಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದ ವರುಣ ಈಗ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾನೆ. ಕಳೆದೆರಡು ಮೂರು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿತಿದೆ. ಕಲಬುರಗಿಜಿಲ್ಲಾಡಳಿತ ನದಿತೀರದಲ್ಲಿ ಹೈಅಲರ್ಟ್ ಘೋಷಿಸಿದೆ. ನದಿ/ಹಳ್ಳ/ಕೊಳ್ಳ/ಕೆರೆ ದಂಡೆಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

Advertisement
Advertisement

ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಸರ್ವಸನ್ನದ್ದರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಗ್ಗು ಪ್ರದೇಶದ/ನದಿ ಪಾತ್ರದ ಜನರನ್ನ ಸ್ಥಳಾಂತರಿಸಿ ಕಾಳಜಿ ಕೇಂದ್ರ ತೆಗೆಯಬೇಕು. ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ ಕಾಗಿಣಾ ನದಿ, ಭೀಮಾ ನದಿ, ಮುಲ್ಲಮಾರಿ ನದಿ ತುಂಬಿ ಹರಿಯುತ್ತಿದೆ. ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group