ಸುದ್ದಿಗಳು

#Rains | ಡಂಗುರ ಬಾರಿಸಿ ಪ್ರವಾಹದ ಎಚ್ಚರಿಕೆ | ಬೆಳಗಾವಿ, ಕಲಬುರಗಿಯಲ್ಲಿ ವರುಣನ ಅಬ್ಬರ | ಶಾಲೆಗಳಿಗೆ ರಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕರ್ನಾಟಕದಲ್ಲಿ ಹಲವು ದಿನಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದ ವರುಣ ಈಗ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾನೆ. ಕಳೆದೆರಡು ಮೂರು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಎಡೆ ಬಿಡದೆ ಮಳೆ ಸುರಿತಿದೆ. ಕಲಬುರಗಿಜಿಲ್ಲಾಡಳಿತ ನದಿತೀರದಲ್ಲಿ ಹೈಅಲರ್ಟ್ ಘೋಷಿಸಿದೆ. ನದಿ/ಹಳ್ಳ/ಕೊಳ್ಳ/ಕೆರೆ ದಂಡೆಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

Advertisement
Advertisement

ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಸರ್ವಸನ್ನದ್ದರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಗ್ಗು ಪ್ರದೇಶದ/ನದಿ ಪಾತ್ರದ ಜನರನ್ನ ಸ್ಥಳಾಂತರಿಸಿ ಕಾಳಜಿ ಕೇಂದ್ರ ತೆಗೆಯಬೇಕು. ಈಗಾಗಲೇ ಕಲಬುರಗಿ ಜಿಲ್ಲೆಯಲ್ಲಿ ಕಾಗಿಣಾ ನದಿ, ಭೀಮಾ ನದಿ, ಮುಲ್ಲಮಾರಿ ನದಿ ತುಂಬಿ ಹರಿಯುತ್ತಿದೆ. ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

6 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

14 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

20 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago