ಕಳಪೆ ಗುಣಮಟ್ಟದ ಅಡಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ತಪಾಸಣೆ ನಡೆಸಿ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.
ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ತಂಡವು ನಾಗ್ಪುರದಲ್ಲಿ 3.36 ಕೋಟಿ ಮೌಲ್ಯದ 84,537 ಕಿಲೋಗ್ರಾಂಗಳಷ್ಟು ಅಡಿಕೆಯನ್ನು ಗುರುವಾರ ವಶಪಡಿಸಿಕೊಂಡಿದೆ ಈ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳ ಸಂದೇಹ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿ ಇಲ್ಲಿನ ಅಡಿಕೆ ಜೊತೆ ಬೆರೆಸಿ ಮಾರುಕಟ್ಟೆಗೆ ಬಿಡುವ ಜಾಲವೊಂದು ಸಕ್ರಿಯವಾಗಿದೆ ಎಂದು ಶಂಕಿಸಲಾಗಿದೆ. ಇದರ ಜೊತೆಗೆ ಅಡಿಕೆಗೆ ಇತರ ಕಲಬೆರಕೆ ವಸ್ತುಗಳನ್ನೂ ಸೇರಿಸಿ ಮಾರುವ ಬಗ್ಗೆಯೂ ಸಂದೇಹ ಇದೆ. ಈ ಎಲ್ಲಾ ದೂರುಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದಾಳಿ ನಡೆದಿದೆ. ಈಗ ತನಿಖೆ ನಡೆಯುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…