Advertisement
ಸುದ್ದಿಗಳು

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

Share

ಮಂಗಳೂರು ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಸಮರ್ಪಕವಾಗಿ ಲಭ್ಯವಿರುವುದರಿಂದ ಸಾರ್ವಜನಿಕರು ಯಾವುದೇ ಗಾಬರಿ ಅಥವಾ ಆತಂಕಪಡಬಾರದು ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಗ್ಯಾಸ್ ಕೊರತೆ ಕುರಿತ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಅಗತ್ಯಕ್ಕಿಂತ ಹೆಚ್ಚಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಇಲ್ಲದಿರುವುದರಿಂದ ಭಯಪಡುವ ಅಗತ್ಯವಿಲ್ಲ. ಗೃಹ ಬಳಕೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು-ಕೊರತೆಗಳು ಕಂಡುಬಂದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Dakshina Kannada have clarified that there is no shortage of domestic LPG cylinders in the district. Consumers are advised not to panic or stock extra cylinders and can contact the helpline for any issues related to supply.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

19 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

24 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago