Advertisement
MIRROR FOCUS

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

Share

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಉಜ್ವಲ ಅಡಿಯಲ್ಲಿ 14.2 ಕೆಜಿ ಎಲ್‌ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲೇತರ ಬಳಕೆದಾರರಿಗೆ 803 ರಿಂದ 853 ಕ್ಕೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.……..ಮುಂದೆ ಓದಿ…..

ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್  ಬೆಲೆಯನ್ನೂ ಈಗ ಏರಿಸಿದೆ.  ಪೆಟ್ರೋಲ್ ಮತ್ತು ಡೀಸಲ್ ಮೇಲೆ ಕೇಂದ್ರ ಅಬಕಾರಿ ಸುಂಕದಲ್ಲಿ ಎರಡು ರೂ ಏರಿಕೆ ಮಾಡಲಾಗಿರುವ ಸುದ್ದಿಯ ನಂತರ ಇದೀಗ  ಎಲ್​​ಪಿಜಿ ಶಾಕ್ ಬಂದಿದೆ.

ಇಂದು ಮುಂಜಾನೆ, ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ, ಈ ಹೆಚ್ಚಳವನ್ನು ಗ್ರಾಹಕರ ಮೇಲೆ ಹಾಕಲಾಗಿಲ್ಲ, ಸದ್ಯ ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುಂಕಗಳ ಹೆಚ್ಚಳವು ಏಪ್ರಿಲ್ 8 ರಿಂದ ಜಾರಿಗೆ ಬರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

9 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago