ಉತ್ಸವ, ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಕಿ ಡ್ರಾ ಲಾಟರಿ ನಡೆಸುವುದು ಗಮನಕ್ಕೆ ಬಂದರೆ ತಕ್ಷಣ ಪೊಲೀಸರಿಗೆ ದೂರು ನೀಡಿ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಲಾಟರಿ ಚಟುವಟಿಕೆ ನಡೆಯದಂತೆ ನಿಗಾ ಇಡಲು ವಿಚಕ್ಷಣಾ ದಳ ರಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಈ ತಂಡದಲ್ಲಿ ಇರಲಿದ್ದಾರೆ. ಲಾಟರಿ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಪ್ರಕರಣ ದಾಖಲಿಸಿ, ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

