ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 2 ನೇ ವಾರ್ಡ್ ನ ಮುರ ಪಚ್ಚಡ್ಕ ನಿವಾಸಿ ಬಿತೂರು ಎಂಬವರ ಸುಮಾರು 30 ದನಗಳಿಗೆ ಚರ್ಮಗಂಟು ರೋಗ ಸಂಭವಿಸಿದ್ದು, ರೋಗದ ತೀವ್ರತೆಯಿಂದ 7 ದನಗಳು ಮೃತಪಟ್ಟಿವೆ.
ಮಾನವೀಯತೆಯ ನೆಲೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸತ್ತಿರುವ ದನಗಳನ್ನು ಜೆಸಿಬಿ ಮೂಲಕ ಗುಂಡಿ ತೆಗದು ದಪನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ದಿನೇಶ್ ಗೌಡ ಖಂಡಿಗ, ಮಂಜುಶ್ರೀ, ಸಿಬ್ಬಂದಿ ಪ್ರವೀಣ್ ಗೌಡ ಹಾಗೂ ಸ್ಥಳೀಯರಾದ ಮುಸನ್ ಪಚ್ಚಡ್ಕ ಮುರ ಉಪಸ್ಥಿತರಿದ್ದರು. ಪಶುವೈದ್ಯರಿಗೆ ಮಾಹಿತಿ ನೀಡಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಸಚಿವರು, ಅಡಿಕೆ ಬಗ್ಗೆ ಈ ವರದಿಯು…
ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ…
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ "ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ…
ದೇಶದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ…
ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ…