ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 2 ನೇ ವಾರ್ಡ್ ನ ಮುರ ಪಚ್ಚಡ್ಕ ನಿವಾಸಿ ಬಿತೂರು ಎಂಬವರ ಸುಮಾರು 30 ದನಗಳಿಗೆ ಚರ್ಮಗಂಟು ರೋಗ ಸಂಭವಿಸಿದ್ದು, ರೋಗದ ತೀವ್ರತೆಯಿಂದ 7 ದನಗಳು ಮೃತಪಟ್ಟಿವೆ.
ಮಾನವೀಯತೆಯ ನೆಲೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸತ್ತಿರುವ ದನಗಳನ್ನು ಜೆಸಿಬಿ ಮೂಲಕ ಗುಂಡಿ ತೆಗದು ದಪನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ದಿನೇಶ್ ಗೌಡ ಖಂಡಿಗ, ಮಂಜುಶ್ರೀ, ಸಿಬ್ಬಂದಿ ಪ್ರವೀಣ್ ಗೌಡ ಹಾಗೂ ಸ್ಥಳೀಯರಾದ ಮುಸನ್ ಪಚ್ಚಡ್ಕ ಮುರ ಉಪಸ್ಥಿತರಿದ್ದರು. ಪಶುವೈದ್ಯರಿಗೆ ಮಾಹಿತಿ ನೀಡಲಾಗಿದೆ.
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…