ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 2 ನೇ ವಾರ್ಡ್ ನ ಮುರ ಪಚ್ಚಡ್ಕ ನಿವಾಸಿ ಬಿತೂರು ಎಂಬವರ ಸುಮಾರು 30 ದನಗಳಿಗೆ ಚರ್ಮಗಂಟು ರೋಗ ಸಂಭವಿಸಿದ್ದು, ರೋಗದ ತೀವ್ರತೆಯಿಂದ 7 ದನಗಳು ಮೃತಪಟ್ಟಿವೆ.
ಮಾನವೀಯತೆಯ ನೆಲೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸತ್ತಿರುವ ದನಗಳನ್ನು ಜೆಸಿಬಿ ಮೂಲಕ ಗುಂಡಿ ತೆಗದು ದಪನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ದಿನೇಶ್ ಗೌಡ ಖಂಡಿಗ, ಮಂಜುಶ್ರೀ, ಸಿಬ್ಬಂದಿ ಪ್ರವೀಣ್ ಗೌಡ ಹಾಗೂ ಸ್ಥಳೀಯರಾದ ಮುಸನ್ ಪಚ್ಚಡ್ಕ ಮುರ ಉಪಸ್ಥಿತರಿದ್ದರು. ಪಶುವೈದ್ಯರಿಗೆ ಮಾಹಿತಿ ನೀಡಲಾಗಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…