ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 2 ನೇ ವಾರ್ಡ್ ನ ಮುರ ಪಚ್ಚಡ್ಕ ನಿವಾಸಿ ಬಿತೂರು ಎಂಬವರ ಸುಮಾರು 30 ದನಗಳಿಗೆ ಚರ್ಮಗಂಟು ರೋಗ ಸಂಭವಿಸಿದ್ದು, ರೋಗದ ತೀವ್ರತೆಯಿಂದ 7 ದನಗಳು ಮೃತಪಟ್ಟಿವೆ.
ಮಾನವೀಯತೆಯ ನೆಲೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸತ್ತಿರುವ ದನಗಳನ್ನು ಜೆಸಿಬಿ ಮೂಲಕ ಗುಂಡಿ ತೆಗದು ದಪನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ದಿನೇಶ್ ಗೌಡ ಖಂಡಿಗ, ಮಂಜುಶ್ರೀ, ಸಿಬ್ಬಂದಿ ಪ್ರವೀಣ್ ಗೌಡ ಹಾಗೂ ಸ್ಥಳೀಯರಾದ ಮುಸನ್ ಪಚ್ಚಡ್ಕ ಮುರ ಉಪಸ್ಥಿತರಿದ್ದರು. ಪಶುವೈದ್ಯರಿಗೆ ಮಾಹಿತಿ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…