ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490