ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…