ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…